September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!