July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!