25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿ ವಿಭಾಗ ಕೆ. ಆರ್. 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕ ವರ್ಗ ಹರ್ಷ ವ್ಯಕ್ತ ಪಡಿಸಿದ್ದಾರೆ.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!