23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶೈಕ್ಷಣಿಕ ಸಾಧಕಿಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!