23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶೈಕ್ಷಣಿಕ ಸಾಧಕಿಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya
error: Content is protected !!