July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ 17 ರಂದು ಬೆಳಿಗ್ಗೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!