23.3 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆ‌ರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ

. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ನಿಧನ

Suddi Udaya

ಕೊಡಂಗೆ ನಿವಾಸಿ ರಾಧಾ ಗೋಖಲೆ ನಿಧನ

Suddi Udaya
error: Content is protected !!