23.5 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆ‌ರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ

. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya
error: Content is protected !!