September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಮಳಿಗೆಗೆ ಖ್ಯಾತ ಚಿತ್ರನಟ, ಸಿರಿ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ಭೇಟಿ ನೀಡಿ ಸಂಸ್ಥೆಯನ್ನು ವೀಕ್ಷಿಸಿದರು.

ಸಿರಿ ಸಂಸ್ಥೆಯ ಸಿಬ್ಬಂದಿಗಳು ನಟ ರಮೇಶ್ ಅರವಿಂದ್ ಅವರನ್ನು ಗುಲಾಬಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್, ಸಿರಿ ಸಂಸ್ಥೆಯ ನಿರ್ದೇಶಕ ರಾಜೇಶ್ ಪೈ ,ಸಿರಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!