25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya
error: Content is protected !!