July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya
error: Content is protected !!