25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!