30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

ಶಿಶಿಲ: ಇಲ್ಲಿಯ ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ (55ವ.)ರವರು ಅಸೌಖ್ಯದಿಂದ ಇಂದು( ಮೇ. 17) ನಿಧನರಾದರು.

ದೆನೋಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.
ಮೃತರು ಪುತ್ರ ಆನಂದ, ಪುತ್ರಿಯರಾದ ಜಯಶ್ರೀ, ವೇದಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!