August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮೇ 16 ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಶೋಧಕ ಡಾ. ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ನಿರ್ದೇಶಕರೂ ಅದ ಡಾ. ಎಸ್.ಡಿ. ಶೆಟ್ಟಿ ಹಾಗೂ ಶ್ರೀಮತಿ ಸುಗುಣ ಶೆಟ್ಟಿ ದಂಪತಿಗಳನ್ನು ಅವರ ಸಾಧನೆ ಮತ್ತು ಮದುವೆಯ 50ನೇ ವರ್ಷದ ಪ್ರಯುಕ್ತ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿಯ ಪರವಾಗಿ ಸಮಿತಿ ಸಂಚಾಲಕರು ಡಾ. ಜಯಕೀರ್ತಿ ಜೈನ್ ನೇತೃತ್ವದಲ್ಲಿ ಗೌರವಿಸಲಾಯಿತು..

ಉಪಾಧ್ಯಕ್ಷ ಜಿನರಾಜ ಪೂವಣಿ, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕೊಕ್ಕಡ ಶಾಖೆಯ ಪ್ರಬಂಧಕ ಪಿ ಅತೀಶಯ ಜೈನ್, ರಾಣಿ ಕಾಳಲಾ ದೇವಿ ಜೈನ್ ಮಹಿಳಾ ಸಮಾಜದ ಶ್ರೀಮತಿ ರಕ್ಷಾ, ಪುರೋಹಿತರಾದ ಅರಹಂತ ಇಂದ್ರ, ಜಿನೇಶ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!