25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!