23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya
error: Content is protected !!