23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಧರ್ಮಸ್ಥಳದ ಯುವತಿ,ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ:ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ.

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
error: Content is protected !!