ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್, ಮನ್ವಿತ್ ಎಂ. ಬಿ,ಗೌತಮ್ ಎಸ್, ಇಂಚರಾ ಟಿ ಆರ್, ನೇಹನ್ ಯು, ವರ್ಷಿತಾ ಎಲ್. ಬಿ, ರೋಹಿತ್ ಎಂ, ಶ್ರೀ ಲಕ್ಷ್ಮೀ ಅವರು ರ್‍ಯಾಂಕ್ ಪಡೆದುಕೊಂಡು, ರಾಷ್ಟ್ರಮಟ್ಟದ ಸ್ಕಾಲರ್ ಶಿಪ್ ಗೆ ಅರ್ಹರಾಗಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!