25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್, ಮನ್ವಿತ್ ಎಂ. ಬಿ,ಗೌತಮ್ ಎಸ್, ಇಂಚರಾ ಟಿ ಆರ್, ನೇಹನ್ ಯು, ವರ್ಷಿತಾ ಎಲ್. ಬಿ, ರೋಹಿತ್ ಎಂ, ಶ್ರೀ ಲಕ್ಷ್ಮೀ ಅವರು ರ್‍ಯಾಂಕ್ ಪಡೆದುಕೊಂಡು, ರಾಷ್ಟ್ರಮಟ್ಟದ ಸ್ಕಾಲರ್ ಶಿಪ್ ಗೆ ಅರ್ಹರಾಗಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya
error: Content is protected !!