24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

ಓಡಿಲ್ನಾಳ : ಇಲ್ಲಿಯ ಪಣೆಜಾಲು, ವೃಕ್ಷ ಮನೆಯ ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ರಾಮಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಕು| ಪ್ರಾರ್ಥನಾ ಪೂಜಾರಿಗೆ ಅರ್ಚಕರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಜನಾರ್ಧನ ಪೂಜಾರಿ ಗೇರುಕಟ್ಟೆ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪ್ರೊ| ಎ ಕೃಷ್ಣಪ್ಪ ಪೂಜಾರಿ, ಕೆ ರಮೇಶ ಬಂಗೇರ, ಶ್ರೀಮತಿ ವಿನೋದಿನಿ ರಾಮಪ್ಪ, ತುಕರಾಮ ಪೂಜಾರಿ ಶ್ರೀಮತಿ ಶಾಂಭವಿ ಬಂಗೇರ, ಶ್ರೀಮತಿ ನಿರೂಪ ಬಾನು, ಜೈ ವಿಕ್ರಂ ಕಲ್ಲಾಪು, ಎಂ ಕೆ ಪ್ರಸಾದ್, ಸಂತೋಷ್ ಕಾಪಿನಾಡ್ಕ, ನಿತೀಶ್ ವೇಣೂರು, ಪ್ರಾರ್ಥನಾ ರವರ ತಾಯಿ ಶ್ರೀಮತಿ ಕುಶಲ ತಂದೆ ಹರಿಶ್ಚಂದ್ರ ಕೇರಿಯ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya
error: Content is protected !!