July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

ಓಡಿಲ್ನಾಳ : ಇಲ್ಲಿಯ ಪಣೆಜಾಲು, ವೃಕ್ಷ ಮನೆಯ ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ರಾಮಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಕು| ಪ್ರಾರ್ಥನಾ ಪೂಜಾರಿಗೆ ಅರ್ಚಕರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಜನಾರ್ಧನ ಪೂಜಾರಿ ಗೇರುಕಟ್ಟೆ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪ್ರೊ| ಎ ಕೃಷ್ಣಪ್ಪ ಪೂಜಾರಿ, ಕೆ ರಮೇಶ ಬಂಗೇರ, ಶ್ರೀಮತಿ ವಿನೋದಿನಿ ರಾಮಪ್ಪ, ತುಕರಾಮ ಪೂಜಾರಿ ಶ್ರೀಮತಿ ಶಾಂಭವಿ ಬಂಗೇರ, ಶ್ರೀಮತಿ ನಿರೂಪ ಬಾನು, ಜೈ ವಿಕ್ರಂ ಕಲ್ಲಾಪು, ಎಂ ಕೆ ಪ್ರಸಾದ್, ಸಂತೋಷ್ ಕಾಪಿನಾಡ್ಕ, ನಿತೀಶ್ ವೇಣೂರು, ಪ್ರಾರ್ಥನಾ ರವರ ತಾಯಿ ಶ್ರೀಮತಿ ಕುಶಲ ತಂದೆ ಹರಿಶ್ಚಂದ್ರ ಕೇರಿಯ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
error: Content is protected !!