24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya
error: Content is protected !!