25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya
error: Content is protected !!