ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!