September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

Related posts

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya
error: Content is protected !!