March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!