July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!