September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya
error: Content is protected !!