30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!