September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶಿಪಟ್ಣದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಘಟಕದ ವತಿಯಿಂದ ಸೇವಾ ನಿಧಿ ರೂ. 10,000ಯನ್ನು ಅಧ್ಯಕ್ಷ ಶುಭಕರ್ ಪೂಜಾರಿ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್, ನಾಮನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya
error: Content is protected !!