July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya
error: Content is protected !!