25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್, ಮನ್ವಿತ್ ಎಂ. ಬಿ,ಗೌತಮ್ ಎಸ್, ಇಂಚರಾ ಟಿ ಆರ್, ನೇಹನ್ ಯು, ವರ್ಷಿತಾ ಎಲ್. ಬಿ, ರೋಹಿತ್ ಎಂ, ಶ್ರೀ ಲಕ್ಷ್ಮೀ ಅವರು ರ್‍ಯಾಂಕ್ ಪಡೆದುಕೊಂಡು, ರಾಷ್ಟ್ರಮಟ್ಟದ ಸ್ಕಾಲರ್ ಶಿಪ್ ಗೆ ಅರ್ಹರಾಗಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!