23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!