25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya
error: Content is protected !!