ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!