22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!