September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

ತೋಟತ್ತಾಡಿ: ಭಾರೀ ಮಳೆಯಿಂದಾಗಿ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿತಗೊಂಡ ಬಗ್ಗೆ ಮೇ. 18ರಂದು ವರದಿಯಾಗಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಹಾಗೂ ಶಾಲೆಗಳು ಪ್ರಾರಂಭವಾಗಲಿದ್ದು, ಶೀಘ್ರದಲ್ಲಿ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

Related posts

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!