30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶಿಪಟ್ಣದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಘಟಕದ ವತಿಯಿಂದ ಸೇವಾ ನಿಧಿ ರೂ. 10,000ಯನ್ನು ಅಧ್ಯಕ್ಷ ಶುಭಕರ್ ಪೂಜಾರಿ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್, ನಾಮನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya
error: Content is protected !!