25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!