25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

ಓಡಿಲ್ನಾಳ : ಇಲ್ಲಿಯ ಪಣೆಜಾಲು, ವೃಕ್ಷ ಮನೆಯ ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ರಾಮಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಕು| ಪ್ರಾರ್ಥನಾ ಪೂಜಾರಿಗೆ ಅರ್ಚಕರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಜನಾರ್ಧನ ಪೂಜಾರಿ ಗೇರುಕಟ್ಟೆ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪ್ರೊ| ಎ ಕೃಷ್ಣಪ್ಪ ಪೂಜಾರಿ, ಕೆ ರಮೇಶ ಬಂಗೇರ, ಶ್ರೀಮತಿ ವಿನೋದಿನಿ ರಾಮಪ್ಪ, ತುಕರಾಮ ಪೂಜಾರಿ ಶ್ರೀಮತಿ ಶಾಂಭವಿ ಬಂಗೇರ, ಶ್ರೀಮತಿ ನಿರೂಪ ಬಾನು, ಜೈ ವಿಕ್ರಂ ಕಲ್ಲಾಪು, ಎಂ ಕೆ ಪ್ರಸಾದ್, ಸಂತೋಷ್ ಕಾಪಿನಾಡ್ಕ, ನಿತೀಶ್ ವೇಣೂರು, ಪ್ರಾರ್ಥನಾ ರವರ ತಾಯಿ ಶ್ರೀಮತಿ ಕುಶಲ ತಂದೆ ಹರಿಶ್ಚಂದ್ರ ಕೇರಿಯ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya
error: Content is protected !!