ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!