July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ನೈನಾಡು: ಕೀರ್ತಿ ಶೇಷ ಸುಂದರ ಪೂಜಾರಿ ಓಂ ನಿವಾಸ ಕಾಜಲ ಸ್ಮರಣಾರ್ಥ ಹಾಗೂ ನಿನ್ಯಾಲು ದಿ. ಪ್ರೇಮಾ ಚಿನ್ನಯ್ಯ ಹೆಗ್ಡೆ ಸ್ಮರಣಾರ್ಥ ಶ್ರೀ ರಾಮ ಯುವಕ ಸಂಘ, ಶ್ರೀ ರಾಮ ಭಜನಾ ಮಂದಿರ, ನಿವೇದಿತಾ ಮಾತೃ ಮಂಡಳಿ, ಶ್ರೀ ಕೊಡಮಣಿತ್ತಾಯ ಪಿಲಿಚಾಮುಂಡಿ ಪರಿವಾರ ದೈವಗಳ ಗಡಿವಾಡು ಸ್ಥಳ ನೈನಾಡು ಹಾಗೂ ವಿದ್ಯಾ ದಾನಿ ಬಂಧುಗಳ ಸಹಕಾರದೊಂದಿಗೆ ನೈನಾಡಿನ ಶ್ರೀ ರಾಮ ಸಭಾ ಭವನದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ತುಂಗಪ್ಪ ಬಂಗೇರಾ ರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಂದ್ರ ಟಿ ಪೈ, ಶಾರದಾ ರತ್ನಾಕರ್ ಕೊಡೆಂಜಾರು, ಜಾರಪ್ಪ ಪೂಜಾರಿ, ಶ್ರೀಮತಿ ರತ್ನ ಸುಂದರ ಪೂಜಾರಿ, ಶ್ರೀ ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ಪ್ರಶಾಂತ್ ನಿನ್ನಿಕಲ್ಲು, ಜಯಶೀಲಾ ಚಂದ್ರಶೇಖರ್ ಅಚ್ಚಿನಡ್ಕ, ಸಂತೋಷ್ ಪೂಜಾರಿ ಮುಜ್ಜಾಲೆ, ಶೇಖರ್ ನಿನ್ನಿಕಲ್ಲು, ರಾಘವ ಆಚಾರ್ಯ, ವಿಜಯ್ ಕುಮಾರ್, ಚಂದ್ರಹಾಸ ಅಚ್ಚಿನಡ್ಕ, ಗಣೇಶ್ ಹೆಗ್ಡೆ ಮಿತ್ತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 203 ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya
error: Content is protected !!