23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya
error: Content is protected !!