ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

previous post