September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya
error: Content is protected !!