30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya
error: Content is protected !!