25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!