22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶಿಪಟ್ಣದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಘಟಕದ ವತಿಯಿಂದ ಸೇವಾ ನಿಧಿ ರೂ. 10,000ಯನ್ನು ಅಧ್ಯಕ್ಷ ಶುಭಕರ್ ಪೂಜಾರಿ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್, ನಾಮನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya
error: Content is protected !!