September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶಿಪಟ್ಣದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಘಟಕದ ವತಿಯಿಂದ ಸೇವಾ ನಿಧಿ ರೂ. 10,000ಯನ್ನು ಅಧ್ಯಕ್ಷ ಶುಭಕರ್ ಪೂಜಾರಿ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್, ನಾಮನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!