ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು.

ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ ಲೋಹಿತ್ ಮತ್ತಿತರು ಉಪಸ್ಥಿತರಿದ್ದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!